Posts

Showing posts with the label Myunsungpoetry

ಮಗ್ಗಲು ಮಾರಿ..!

Image
  ಮಗ್ಗಲು ಮಾರಿ..! Credit:- pinterest.com ©All Rights reserved by  Myunsungpoetry.blogspot.com Ref no :- MUP/01012023/29 ************************************** ಮ ಗ್ಗಲು ಮಾರಿ ನರವ್ಯೂಹದೊಳು ಸೇರಿ, ಗದ್ದಲಕೊಳಮಾಡಿದೆ ನೂರು-ಬಾರಿ, ಕಾಣದ ತೀರಕ್ಕೆ ಕರೆಯೋಲೆ ತೋರಿ, ನಮ್ಮೆಲ್ಲರ ತಲೆಯೋಳು ತೂರಿ-ತೂರಿ, ಮೊಬೈಲ್ ಎಂಬ ಮಗ್ಗಲು ಮಾರಿ..! ಯುವಜನತೆ ತೋರದೆ ದಾರಿ, ಬಿದ್ದಿಹರು ಅಂತರ್ಜಾಲದೊಳು ಕಾಲುಜಾರಿ..! ಬೆನ್ನತ್ತ ಬೇತಾಳದಂತೆ ಹೆಗಲ ಮೇಲೇರಿ, ಸಂಬಂಧ ಬರಿದುಮಾಡಿದ ಕ್ರೂರಿ, ಮೊಬೈಲ್ ಎಂಬ ಮಗ್ಗಲು ಮಾರಿ..! ಆಲದ ಮರದಂತೆ ಕೈಯೋಳು ಬೇರೂರಿ, ಅರಿದು ಮೋರಿಸೇರುತ್ತಿದೆ ಸೃಜನತೆ ಸೋರಿ, ಹೊರಟಿದೆ ಕಾಲ್ಪನಿಕ ಲೋಕದೋಳು ಮನಸನು ಮಾರಿ, ಮಾನವನೇ,,, ನೀ ಸೃಷ್ಟಿಸಿದ ಹೆಮ್ಮಾರಿ, ಮೊಬೈಲ್ ಎಂಬ ಮಗ್ಗಲು ಮಾರಿ..! ✍️ಕೀ.ಕೆ ಬೆಂಗಳೂರು  *************************************** #Myunsungpoetry.blogspot.com# W e  heartly welcome your suggestions. Please contact through, E-mail-  keerthankeeru2001@gmail.com Ph No. -  9743104743 𝙸𝚏 𝚢𝚘𝚞 𝚕𝚒𝚔𝚎 𝚝𝚑𝚒𝚜 𝚙𝚘𝚎𝚝𝚛𝚢.... 🙌 𝚂𝚑𝚊𝚛𝚎 & 𝙲𝚘𝚖𝚖𝚎𝚗𝚝 𝙽𝚘𝚠. 👇

ನೀ ಮುಡಿದ ಮಲ್ಲಿಗೆ..!

Image
  ನೀ ಮುಡಿದ ಮಲ್ಲಿಗೆ..! ©All Rights reserved by  Myunsungpoetry.blogspot.com Ref no :- MUP/24122022/28 *************************************** ಬೋ ರ್ಗರೆವ ಆ ತೀರದ ಕಡೆಗೆ, ಕಗ್ಗತ್ತಲ ಮಿನುಗುವ ತಾರೆಗಳ ಬಳಿಗೆ, ಏಕಾಂತದಿ ಚಂದಿರನಿರುವ ಮುಗಿಲಿಗೆ, ನಿನ್ನ ಕರೆದೋಗುವಾಸೆ ಈ ಮನಸಿಗೆ, ನೋಡಿ ನೀ ಮುಡಿದ ಮಲ್ಲಿಗೆ..! ಒಂಟಿತನದಿ ಮುಳಿಗಿದ್ದೀ ಬಾಳಿಗೆ, ಜೊತೆಯಾಗುವೆಯೆಂದು ಈ ತೊಳಿಗೆ, ಮನಸ್ಸು-ಕನಸಲಿ ನೀಡಿದೆ ನಿನಗೆ ಸಲುಗೆ, ಬರೆವ ಪದಗಳು ಕರೆದೋಯುತ್ತಿದೆ ನಿನ್ನ ಬಳಿಗೆ, ನೋಡಿ ನೀ ಮುಡಿದ ಮಲ್ಲಿಗೆ..! ನಿನ್ನನ್ನೇ ಜಪಿಸುತ್ತಿರುವೆ ಪ್ರತಿಗಳಿಗೆ, ನೀ ನುಡಿದ ಪದಗಳೆ ಮೆಟ್ಟಿಲುಗಳು ಈ  ಸಾಲಿಗೆ, ನಿನ್ನ ಗೆಜ್ಜೆ ನಾದವೆ ತಾಳ ಈ ಕವಿತೆಗೆ, ಒಮ್ಮೆ ನೀಡುವೆಯ ತಬ್ಬಿಮುದ್ದಾಡಲು ಸಲುಗೆ, ಬಾಡುವ ಮೊದಲು ನೀ ಮುಡಿದ ಮಲ್ಲಿಗೆ..? ✍️ಕೀ.ಕೆ ಬೆಂಗಳೂರು  *************************************** #Myunsungpoetry.blogspot.com# W e  heartly welcome your suggestions. Please contact through, E-mail-  keerthankeeru2001@gmail.com Ph No. -  9743104743 𝙸𝚏 𝚢𝚘𝚞 𝚕𝚒𝚔𝚎 𝚝𝚑𝚒𝚜 𝚙𝚘𝚎𝚝𝚛𝚢.... 🙌 𝚂𝚑𝚊𝚛𝚎 & 𝙲𝚘𝚖𝚖𝚎𝚗𝚝 𝙽𝚘𝚠. 👇

ಹದಿಹರೆಯದ ಮನದಲಿ... ಕನಸಲಿ...!

Image
ಹದಿಹರೆಯದ  ಮನದಲಿ... ಕನಸಲಿ...! ©All Rights reserved by  Myunsungpoetry.blogspot.com Ref no :- MUP/23112022/25 *************************************** ಹದಿಹರೆಯದ  ಮನದಲಿ ನಿನ್ನದೆ ಧ್ಯಾನ..   ಕಾದು ಕಾದು ಕನವರಿಸುತ ಮೌನಿಯಾಗಿದೆ ಮನ.. ಜೊತೆಹಾಕಿದ ಹೆಜ್ಜೆಯ ಮೆಲುಕುಹಾಕುತ ಪ್ರತಿ ಕ್ಷಣ.. ಯಾರಿರಾದ ಹೊತ್ತಲಿ ನಿನ್ನ ನೆನಪಿಗೆ ಬಣ್ಣ ನೀಡುತಿದೆ ನನ್ನೀ ಕವಿಗುಣ.. ಈ ಹದಿಹರೆಯದ ಮನಸಲಿ.. ಕನಸಲಿ..! ನನ್ನೀ ತೋಳುಗಳ ಹೆಕ್ಕಿ ನಿನ್ನನಬ್ಬಿ ಮುದ್ದಾಡುವಸೆ.. ಈ ತುಂತುರು ಮಳೆಹನಿಯ ತಂಪಲಿ.. ತುಟಿಗಳ ಬಿಚ್ಚಿ ಭಾವನೆಯ ಕಡಲೊಡೆವಾಸೆ .. ನಿನ್ನ ಮನ ಒಪ್ಪರೆ ಈ ಬೆಳದಿಂಗಳ ಆಸರೆಯಲಿ.. ಈ  ಹದಿಹರೆಯದ  ಮನಸಲಿ.. ಕನಸಲಿ..! ಭಾವನೆ ಬರಿದಾಗಿ ಪದಗಳ ಬರವೆ ಬಂದರು.. ನೂರು ಮಂದಿ ನೂರೆಂಟು ನುಡಿದರು.. ನಿನ್ನನ್ನರಿತ ಈ ಮನಕೆ ನೀ ಚಿನ್ನದ ಅದಿರು.. ಪ್ರಣಯ ಪದಗಳ ವಜ್ರದ ಬಂದರು.. ನೀ..ನನ್ನೀ  ಹದಿಹರೆಯದ  ಸಮುದ್ರದ ಜೀವಂತ ಕಂದರು.. ಕಂದರು..! ✍️ಕೀ.ಕೆ ಬೆಂಗಳೂರು  *************************************** #Myunsungpoetry.blogspot.com# W e  heartly welcome your suggestions. Please contact through, E-mail-  keerthankeeru2001@gmail.com Ph No. -  9743104743 𝙸𝚏 𝚢𝚘𝚞 𝚕𝚒𝚔𝚎 𝚝𝚑𝚒𝚜 𝚙?...

ಬೆಳಗಲಿ ಭಾಳು

Image
  ಬೆಳಗಲಿ ಭಾಳು..! *************************************** ©All Rights reserved by  Myunsungpoetry.blogspot.com Ref no :- MUP/24102022/24 *************************************** ಬೆ ಳಗಲಿ ಬಾಳು ಉಜ್ವಲಿಸುತ ಬಾನೆತ್ತರಕ್ಕೆ ಮುಂದೆ-ಮುಂದೆ ಸಾಗುತ್ತ-ಸಾಗುತ್ತ  ನೋಡುತ ನುಗ್ಗುತ್ತ ಬದುಕಿನ   ಏಳುಬೀಳನ್ನು  ಸಾಧನೆಯ ಸುವರ್ಣದಾದಿಯಲಿ ಬೆಳಗಲಿ ಬಾಳು..|2| ಬೆಳಗಲಿ ಬಾಳು ಸಾಟಿಯಿಲ್ಲದ ಸರದಾರನಂತೆ ಕೆಚ್ಚೆದೆಯದಿ ವೀರಶೌರ್ಯದಿ ಕತ್ತಲಲು ಬೆಳಕಿನ ಜಾಡು ಹುಡುಕುತ ಕಷ್ಟದ ಸಮಯದಲು ಮುಗುಳುನಗುತ ಬೆಳಗಲಿ ಬಾಳು..|2| ಬೆಳಗಲಿ ಬಾಳು ಮುಗಿಲೊಡೆದು ಮಳೆ ಭೋರ್ಗರೆದರೂ ಬೆಳಗುವ ಸೂರ್ಯ ಜ್ವಾಲೆಯಾಗಿ ಹುರಿದರೂ ಆಸರೆ ಹೊತ್ತ ಭೂ ಬಾಯ್ತೆರೆದರೂ  ನಂಬಿಕೆಯೆಂಬ ಕೊಂಬೆಯಲಿ ಬದುಕುತ್ತ  ಬೆಳಗಲಿ ಬಾಳು..|2| ಬೆಳಗಲಿ ಬಾಳು ತನ್ನವರು ಒಡ ಹುಟ್ಟಿದವರು ದೂರಸರಿದರು, ಧನವಿಲ್ಲದೆ ಜೇಬು ಬರಿದಾದರು, ಸೂರಿರದೆ ಬೀದಿ-ಬದಿ ತಿರುಗಿದರು ನಾಳೆಯೆಂಬ ಭರವಸೆಯ ಧೈರ್ಯದಿ  ಕನಸಿನ ಮೂಟೆ ಹೊತ್ತು  ಬೆಳಗಲಿ ಬಾಳು ಬೆಳಗಲಿ..|2| ✍️ಕೀ.ಕೆ ಬೆಂಗಳೂರು  *************************************** #Myunsungpoetry.blogspot.com# W e  heartly welcome your suggestions. Please contact through, E-mail-  keerthankeeru2001@gmail.co...

ಭವ್ಯವಾಗಲಿ ಭಯವು ನೀಗಲಿ.!

Image
ಭವ್ಯವಾಗಲಿ ಭಯವು ನೀಗಲಿ.! **************************************** ©All Rights reserved by  Myunsungpoetry.blogspot.com Ref no :- MUP/25092022/23 **************************************** ಭ ವ್ಯವಾಗಲಿ ಭಯವು ನೀಗಲಿ ನೂರು ತಿರುವು ಬಂದರು, ಬಾಳಿಗೊಂದು ಭಾವವಿರಲಿ ನಾಳೆಯೆOಬ ಪಥದಲಿ.! ಕೆಚ್ಚೆದೆಯದಿ ಕೇಸರಿಯನು ತನು-ಮನದಲಿ ಅಡಗಲಿ, ಶಾಂತಿ ಶುದ್ಧತೆ ಹೊಳಪು ಮೆರೆಯಲಿ  ಅಗ್ರಗಣ್ಯರ ಹೆಸರಲಿ.! ಹಸಿರುಹೊದ್ದು ದೇಶ ಉಳಿಸಲು ದೇಶಕಾಗಿ ನೆತ್ತರರಿಸಿ ಜೀವತೆತ್ತ ವೀರಯೋಧರ ಭಾಳು ಹಸಿರಾಗಲಿ ಹೆಸರು ಎಂದೆಂದೂ ಚಿರವಾಗಲಿ.! ಸೂರ್ಯಚಂದ್ರರು ಇರುವವರೆಗೂ ದೇಶ ಪ್ರೇಮದ ದೀಪಬೆಳಗಲಿ, ಈ ಭೂಮಿ ತಾಯಿಯ ಮಡಿಲಲಿ ಜ್ಞಾನವೆಂಬ ಬೆಳಕು ಚೆಲ್ಲಲಿ ರಾಷ್ಟ್ರ ಬಂಧ ಸ್ಥಿರವಾಗಲಿ.! ✍️ಕೀ.ಕೆ ಬೆಂಗಳೂರು  *************************************** #Myunsungpoetry.blogspot.com# W e  heartly welcome your suggestions. Please contact through, E-mail-  keerthankeeru2001@gmail.com Ph No. -  9743104743 𝙸𝚏 𝚢𝚘𝚞 𝚕𝚒𝚔𝚎 𝚝𝚑𝚒𝚜 𝚙𝚘𝚎𝚝𝚛𝚢.... 🙌 𝚂𝚑𝚊𝚛𝚎 & 𝙲𝚘𝚖𝚖𝚎𝚗𝚝 𝙽𝚘𝚠. 👇

ಮೋಹವೋ..ದಾಹವೋ.. ನಾ ಕಾಣೆ.?

Image
ಮೋಹವೋ.. ದಾಹವೋ.. ನಾ ಕಾಣೆ.? ©All Rights reserved by  Myunsungpoetry.blogspot.com Ref no :- MUP/25092022/22 **************************************** ನಿಶ್ಶಬ್ದದ ರಾತ್ರಿಯಲಿ......          ಶಯನದ ವೇಳೆಯಲಿ.... ನಿನ್ನ ನೆನಪಾಯಿತು ಹೃದಯದಲಿ ಬಾನ ಚಂದಿರ ನಾಚಿ ನೀರಾದ ಕ್ಷಣದಲಿ ತಾಣವೆ ಅಂಬರವೆಂದು ಮರೆತನು        ಧರೆಗೆ ಜಾರುವ ಆತುರದಲಿ...... ಇದು ಮಾಯೆಯೋ.....          ನಿನ್ನಂದದ ಛಾಯೆಯೋ..... ನಾ ಅರಿಯೇ ನನ್ನೆದೆಯ ಸಹಚರಿಯೇ        ನಾ ಕಂಡು ಬೆರಗಾದೆನಲ್ಲೇ    ಕನಸಿನ ಸಾಮ್ರಾಜ್ಯದ ಒಡತಿಯೇ..... ಅಮವಾಸ್ಯೆಯ ಮಬ್ಬಿನಲಿ......         ಸ್ವಪ್ನದ ಸಮಯದಲಿ.... ನಿನ್ನ ಸೊಬಗಿನ ಚಿತ್ರಣ ನಯನದಲಿ ಮೆಲ್ಲನೆ ತೇಲಿ ಬಂದ ಶಶಿಯು ಹರುಷದಲಿ ತನ್ನ ಕಾಯಕವೇ ಅರಿಯದಾದನು           ನಿನ್ನ ಸೇರುವ ಕಾತುರದಲಿ...... ಇದು ಮೋಹವೋ.....          ಒಲವಿನ ದಾಹವೋ..... ನಾ ಕಾಣೆನೇ ಜೀವದ ಗೆಳತಿಯೇ ತಾಳದೆ ಸಂಮೋಹಿತನಾದೆನಲ್ಲೇ  ಕತ್ತಲ ಬಾಳಲಿ ಕಾಂತಿ ಚೆಲ್ಲೊ ಸಖಿಯೇ..... Anu ....✍🏻❣️ Bengaluru. **************************************** We heartly welcome...

ಹುಲು ಮಾನವ

Image
ಹುಲು ಮಾನವ **************************************** ©All Rights reserved by  Myunsungpoetry.blogspot.com Ref no :- MUP/25092022/21 **************************************** ಅ ದಮ್ಯ ಚೇತನ ಕುಂದುಹೋದರೆ  ನೋಡಲಾದೀತೆ... ಅಗಾಧ ಶಕ್ತಿ ಇಂಗಿ ಹೋದರೆ ತಾಳಲಾದೀತೆ... ಸಕಲ ಜೀವರಾಶಿ ನಶಿಸಿ ಹೋದರೆ ಸಹಿಸಲಾದೀತೆ... ಸಂಸ್ಕೃತಿಯ ನಾಡಲ್ಲಿ ಸಂಸ್ಕಾರ ಮರೆತರೆ ನಾಗರೀಕರಾಗಲಾದೀತೆ... ಸೌಹಾರ್ದತೆಯ ಬೀಡಲ್ಲಿ ಮಾನವೀಯತೆಯ ಮರೆತರೆ ಸಿಡಿದೇಳದೆ ಇರಲಾದೀತೆ... ಸರ್ವ ಧರ್ಮ ಸಹಿಷ್ಣು ಎಂದು ಅರಿತಿರುವವರೇ  ಜಾತಿ ಧರ್ಮಗಳ ಘರ್ಷಣೆಗೆ ಒಳಗಾದರೆ ನಗಲಾರದೆ ಇರಲಾದೀತೆ... ಬುದ್ದಿವಂತರೆ ಬುದ್ಧಿಗೇಡಿಗಳಾದರೆ ಬದುಕಲಾದೀತೆ...  ವಿದ್ಯಾವಂತರೆ ವಿದೇಶಕ್ಕೊರಟರೆ  ಮತ್ತಾರಿಗೇಳುವುದು ಎಲೆಮಾನವ!!! ಅದಮ್ಯ ಚೇತನ ಕುಂದುಹೋದರೆ  ನೋಡಲಾದೀತೆ... ಅಗಾಧ ಶಕ್ತಿ ಇಂಗಿ ಹೋದರೆ ತಾಳಲಾದೀತೆ... ಸಕಲ ಜೀವರಾಶಿ ನಶಿಸಿ ಹೋದರೆ ಸಹಿಸಲಾದೀತೆ... ಸಂಸ್ಕೃತಿಯ ನಾಡಲ್ಲಿ ಸಂಸ್ಕಾರ ಮರೆತರೆ ನಾಗರೀಕರಾಗಲಾದೀತೆ... ಸೌಹಾರ್ದತೆಯ ಬೀಡಲ್ಲಿ ಮಾನವೀಯತೆಯ ಮರೆತರೆ ಸಿಡಿದೇಳದೆ ಇರಲಾದೀತೆ... ಸರ್ವ ಧರ್ಮ ಸಹಿಷ್ಣು ಎಂದು ಅರಿತಿರುವವರೇ  ಜಾತಿ ಧರ್ಮಗಳ ಘರ್ಷಣೆಗೆ ಒಳಗಾದರೆ ನಗಲಾರದೆ ಇರಲಾದೀತೆ... ಬುದ್ದಿವಂತರೆ ಬುದ್ಧಿಗೇಡಿಗಳಾದರೆ ಬದುಕಲಾದೀತೆ...  ವಿದ್ಯಾವಂತರೆ ವಿದೇಶಕ್ಕೊರಟರೆ  ಮತ್ತಾರಿ...

ಮರಳಿಬಾರದ..... ಮನ ಅಳಿಸದ ಸುಂದರ ಸವಿ ನೆನಪುಗಳು.....

Image
ಮರಳಿಬಾರದ.....     ಮನ ಅಳಿಸದ   ಸುಂದರ ಸವಿ ನೆನಪುಗಳು.... **************************************** ©All Rights reserved by  Myunsungpoetry.blogspot.com Ref no :- MUP/09082022/19 **************************************** ಹು ಣ್ಣಿಮೆಯ ರಾತ್ರಿಯಲಿ  ಪೂರ್ಣ ಚಂದಿರನ ಸುಂದರ ಬೆಳದಿಂಗಳಲಿ ತಂಗಾಳಿ ತಣ್ಣನೆ ಬೀಸಿ ಮೈ ಸೋಕಿದ ಹಾಗೆ  ಮನಃಶಾಂತಿ ತುಂಬಿದ ಹೃದಯ  ವೇದನೆ ಅರಿಯದ ಚಿತ್ತ  ತೊದಲ ನುಡಿಗಳು  ಮೊಗದಲಿ ನಗುವನ್ನೇ ಆಭರಣವಾಗಿ ತೊಟ್ಟಿದ್ದ  ಬಾಲ್ಯದ ಆ ಮಧುರ ಕ್ಷಣಗಳು ನೆನಪಾಗಿ ಮೈ ರೋಮಾಂಚನವಾಗಿ ಮನ ಹಾಯಾಗಿರಲು..... ಅಮ್ಮನು ಆಡಿದ ಜೋಗುಳ  ಅಪ್ಪನ ಹೆಗಲೇರಿದ ಆ ದಿನಗಳ ಬಾನಿನಲ್ಲಿ ಚಂದಮಾಮನ ಕಂಡು ಸವಿ ಮಾತಿಗಾಗಿ ಕಾತುರ  ಶಶಿಯು ಧರೆಗೆ ಇಳಿಯಲಾರ ಎಂಬ ಬೇಸರ  ತಾರೆಗಳ ಎಣಿಸುವ ಸಡಗರ ಎಣಿಸಲಾಗದೆ ಓಡಿ ಸರಸರ  ಅಜ್ಜಿಯ ಮಡಿಲೇರಿ ಕೇಳಿದ ಕಥೆಗಳ ಸಾರ  ಗಾನದಂತೆ ಇಂದಿಗೂ ಸುಮಧುರ  ಪುನಃ ಪಿಸು ಮಾತಿನಂತೆ ಕಿವಿಯಲಿ ಇಂಪಾಗಿರಲು..... ಸವಿ ಸವಿ ಸಾವಿರ ಸ್ಮೃತಿ ಕಾಮನಬಿಲ್ಲಂತೆ ಮೂಡಿರಲು ಮನ ನಲಿದಾಡಿ ಸುರಲೋಕಕ್ಕೆ ಜಾರಿದ ಭಾಸ  ನೆನಪಲ್ಲೇ ನೆನಪನ್ನು ಮುದ್ದಿಸಿ ನೆನಪೆಂದು ನೆನೆದು ಮೊಗದಲಿ ಮುಗುಳ್ನಗೆ ಆವರಿಸಿರಲು  ಮರಳಿಬಾರದ,,, ಮನ ಅಳಿಸದ,, ಸುಂದರ ಸವಿ ನೆನಪುಗಳು  ಮಂದಹಾಸ ಹ...

ಮಾಯದ ಕುದುರೆಯು ಮೈಯೆರಿ.!

Image
ಮಾಯದ ಕುದುರೆಯು ಮೈಯೆರಿ.! ©All Rights reserved by Myunsungpoetry.blogspot.com Ref no :- MUP/09082022/18 **************************************** ಮಾ ಯದ ಕುದುರೆಯು ಮೈಯೆರಿ ಭಾವನೆಯ ಒಡಲ ಪಾತಾಳಕ್ಕಿಳಿಸಿದೆ ಮೌನವ ಕದಡಿ ಕತಕಳಿ ಆಡಿಸುತ್ತಿದೆ ಇದನರಿಯದೆ ಯೌವನ ಹುಚ್ಚುನಂತೆ ಅತ್ತಿOದಿತ್ತ ಜಗತ್ತನು ಗಸ್ತು ಹೊಡಿಯುತ್ತಿದೆ.! ಮಾಯದ ಕುದುರೆಯು ಮೈಯೆರಿ ಮಡಿಯೊತ್ತ ಮನಸನು ಮಲಿನ ಮಾಡಿ ಚಲವಿತ್ತ ಪೌರುಷವ ಹುಸಿಮಾಡಿ ಭರವಸೆಯ ಕಡಲನು ಬರಿದುಮಾಡಿ ಆಹ್ವಾನಿಸಿದೆ ಒಂಟಿತನದ ಪೊಳ್ಳು ಜಗತ್ತಿದೆ.! ಮಾಯದ ಕುದುರೆಯು ಮೈಯೆರಿ ಸಂಬಂಧದ ಬಂಧಗಳ ಕದಡಿ ಹಸಿರೊದ್ದ ಆಲೋಚನೆಯ ಬಂಜೆ ಮಾಡಿ ಗದ್ದಲದ ಆಧುನಿಕ ಜಗತ್ತಿನ ಜೊತೆಗೂಡಿ  ಕಾಡುತ್ತಿದೆ ಯುವ ಜನತೆಯ ಮಂಕು ಮಾಡಿ.! ಮಾಯದ ಕುದುರೆಯು ಮೈಯೆರಿ ಕಾಮನ ಲೋಕಕೆ ಕರೆತಂದಿದೆ ಮೋಹದ ಮರಳನು ಹೆರಚುತ್ತಿದೆ ದ್ವೇಷ-ಅಸೂಯೆಯನೆ ಪಟ್ಟಿಸುತ್ತಿದೆ ಅರಿವಿನ ಹಗಲಲು ಕುರುಡರಂತಾಗಿಸಿ.. ಮಾಯದ ಕುದುರೆಯು ಮೈಯೆರಿ.. ಬೆನ್ನತ್ತ ಬೇತಾಳದಂತೆ ಹೆಗಲೇರಿ..! ✍️ಕೀ.ಕೆ ಬೆಂಗಳೂರು  *************************************** #Myunsungpoetry.blogspot.com# I Heartly welcome your suggestions. Please contact through, E-mail ID-  keerthankeeru2001@gmail.com Ph No.      -  9743104743 𝙸𝚏 𝚢𝚘𝚞 𝚕𝚒𝚔𝚎 𝚝𝚑𝚒𝚜...

ನೆಚ್ಚಿನ ಗುರು

Image
  ನೆಚ್ಚಿನ ಗುರು **************************************** ಅ ರಿವೇ ಗುರುವೆನ್ನುವರು ಗುರುವಿಲ್ಲದೆ ಅರಿವು ಸಾಧ್ಯವೇ? ನನ್ನ ನೆಚ್ಚಿನ ಗುರುವು ದೈವವೇ ಸರಿ  ಅದಕ್ಕೆ ಇರಬೇಕು ನೋಡಿದೊಡನೆ ವಿನಮ್ರಳಾಗಿ ನಿಲ್ಲುವೆ! ಅಂಧಕಾರದಿಂದ ಜ್ಞಾನದ ಬೆಳಕಿಗೆ ಕರೆದೊಯ್ಯುವ ಗುರುವೆ ನನ್ನ ಅರಿವು! ಚಿರವಾಗಲಿ ನನ್ನ ಗುರುವಿನ ಕಾಯಕ  ಅಪೇಕ್ಷೆಯಿಲ್ಲದ ನಿಸ್ವಾರ್ಥ ಪಾಠವು! ಕಾಣಸಿಗುವುದೇ ಹುಲು ಮಾನವನಿಗೆ ತ್ರಿಮೂರ್ತಿಗಳ ದರ್ಶನ! ಹೀಗಾಗಿಯೇ ಹೇಳಿರಬೇಕು ಗುರುಬ್ರಹ್ಮ ಗುರುವಿಷ್ಣು ಗುರುದೇವೋ ಮಹೇಶ್ವರಹ!  ಗುರುವಿಗೆ ಗುಲಾಮನಾಗುವವರೆಗೂ ಸಿಗಲಾರದಯ್ಯ ಮುಕುತಿ! ಎಂದಿಗೂ ಶಾಶ್ವತ ನಿನ್ನ ಮೇಲಿನ ಭಕುತಿ ಜ್ಞಾನದ ಕಣಜವೇ ನೀನು ನನ್ನಯ ಪಾಲಿಗೆ ನೀನೆ ಕಾಮಧೇನು!! ✍️ಮೇಘ ಬೆಂಗಳೂರು. ****************************************** #Myunsungpoetry.blogspot.com# I Heartly welcome your suggestions. Please contact through, E-mail ID- Keerthankeeru2001@gmail.com Ph No. - 9743104743 𝙸𝚏 𝚢𝚘𝚞 𝚕𝚒𝚔𝚎 𝚝𝚑𝚒𝚜 𝚙𝚘𝚎𝚝𝚛𝚢.... 🙌 𝚂𝚑𝚊𝚛𝚎 & 𝙲𝚘𝚖𝚖𝚎𝚗𝚝 𝙽𝚘𝚠. 👇

ನೋವಿನ ಹಾದಿಯಲ್ಲಿ.. ಮುಗ್ಧ ಹೃದಯದ ಪಯಣ..!

Image
ನೋವಿನ ಹಾದಿಯಲ್ಲಿ.. ಮುಗ್ಧ ಹೃದಯದ ಪಯಣ.. ************************************** ** ಹೇ ಹೃದಯವೇ  ಏಕೆ ಕೊಲ್ಲುವೆ ನನ್ನನ್ನಾ  ಪ್ರತಿ ಕ್ಷಣ ಮಾಡಿ ಅವನ ನೆನಪನ್ನಾ ಬೇಕಾದರೇ ನಿಲ್ಲಿಸಿಬಿಡು ನಿನ್ನ ಬಡಿತವನ್ನ  ನೆನೆದು ನೆನೆದು ಮಾಡದಿರು ಮನಕೆ ನೋವನ್ನಾ ಹೇ ಹೃದಯವೇ  ನೋಡುವ ಹಂಬಲಕೆ ಸಾಂತ್ವಾನ ಹೇಳದಿರು ಇನ್ನೇನು ಮನದ ನೋವೆ ತಿಳಿಸಿದೆ ಎಲ್ಲವನು ಸಮಾಧಿ ಮಾಡಿ ನಿನ್ನೇಲ್ಲಾ ಭಾವನೆಗಳನು ಅರಿಯದೆ ಹೋದೆಯಾ ಮುಂದಿನ ದಿನಗಳನು... ಹೇ ಹೃದಯವೇ  ನೋವಿನಾ ಪ್ರೀತಿಯ ತಪ್ಪಿಗೆ ಕ್ಷಮಿಸೆನ್ನಾ ತಿಳಿಯದಾದೆನೆ ಪ್ರೀತಿಯ ಮೋಸವನ್ನಾ  ಇಷ್ಟಾದರೂ ನಾ ಮರೆವೆನೆ ಅವನನ್ನಾ  ಜೀವ ಇರುವರೆಗೂ ಪ್ರೀತಿಸುವೆ ನಿನ್ನಲ್ಲೇ ಬಚ್ಚಿಟ್ಟು ನನ್ನ ಇನಿಯನನ್ನಾ..! Anu ....✍🏻❣️ Bengaluru. ************************************** ** #Myunsungpoetry.blogspot.com# I Heartly welcome your suggestions. Please contact through, E-mail ID-  keerthankeeru2001@gmail.com Ph No.      -  9743104743 𝙸𝚏 𝚢𝚘𝚞 𝚕𝚒𝚔𝚎 𝚝𝚑𝚒𝚜 𝚙𝚘𝚎𝚝𝚛𝚢.... 🙌 🙌 𝚂𝚑𝚊𝚛𝚎 & 𝙲𝚘𝚖𝚖𝚎𝚗𝚝 𝙽𝚘𝚠. 👇

ಅತೃಪ್ತ ಅಬಲೆಯ ಜೀವನ..!

Image
  ಅತೃಪ್ತ ಅಬಲೆಯ ಜೀವನ..! ****************************************** ಅ ರಿಯದ ವಯಸಲಿ ಮದುವೆಯ ದಿಬ್ಬಣ... ಬಹುಬೇಗ  ಬಂದಿತೆ     ನೋವಿನ ಕಂಕಣ ... ಕನಸೇ ಇಲ್ಲದ ನಿನ್ನ ಬರಿದಾದ ಜೀವನ... ಹುಸಿಯಾಯಿತು ನಿನ್ನ ಹಸಿರಿನ ಪಯಣ!!! ಹಗಲಿರುಳು ದುಡಿವೆ ನೀ  ಮನೆಯಾಕಿಯಂತೆ.... ಹೆಸರಿಗಷ್ಟೇ ಒಡತಿ, ಉಳಿಯುದೇನಿಲ್ಲ ಮತ್ತೆ... ಸಿಲುಕಿರುವೆ ನೀ ಬಂಧನಗಳ ಜೊತೆ... ಉಳಿಯುದಾದರೊಂದೆ ಅದುವೆ ಚಿಂತೆ!!! ಹಿಂದೆಂದೂ ಕಂಡಿರದ ಹಿಂಸಿಸುವ ಜನಗಳನೊಳಗೂಡಿ... ಸೋಲುವೆ ನೀನು ಸಮಸ್ಯೆಗಳ ಬಡಿದಾಡಿ... ನಿಲ್ಲದು ಈ ನಿನ್ನ ಒಬ್ಬಂಟಿಯ ಗಾಡಿ... ನಿನ್ನವರಂತಿದ್ದರೂ ನಿನ್ನವರಲ್ಲ ನೀನೆ ಹೊರಬೇಕು ಬಾಳಿನ ಬಂಡಿ!!! ಮುಗಿಯದು ನಿನ್ನ ಕಷ್ಟಗಳ ಪಯಣ... ಬರುವವರೆಗೂ ಮುಕ್ತಿಯ ಆಗಮನ... ಅನಿಸಿರಬೇಕು ನಿನದು ಅತೃಪ್ತ ಜೀವನ... ಇರಬಹುದು ಇದಕ್ಕೆಲ್ಲಾ ವಿಧಿಯೇ ಕಾರಣ!!! ✍️ಮೇಘ ಬೆಂಗಳೂರು. ****************************************** #Myunsungpoetry.blogspot.com# I Heartly welcome your suggestions. Please contact through, E-mail ID- Keerthankeeru2001@gmail.com Ph No. - 9743104743 𝙸𝚏 𝚢𝚘𝚞 𝚕𝚒𝚔𝚎 𝚝𝚑𝚒𝚜 𝚙𝚘𝚎𝚝𝚛𝚢.... 🙌 𝚂𝚑𝚊𝚛𝚎 & 𝙲𝚘𝚖𝚖𝚎𝚗𝚝 𝙽𝚘𝚠. 👇

ಮನ ಬರಡಾಗಿ ಬೆತ್ತಲಾಗಿದೆ.!

Image
  ಮನ ಬರಡಾಗಿ ಬೆತ್ತಲಾಗಿದೆ.! * ***************************************** ಭಾ ವನೆಗಳ ಜೊತೆಗೂಡಿ.. ಪ್ರಕೃತಿಯೊಡನೆ ನಲಿದಾಡಿ.. ಚಂದಿರನೊಡನೆ ಮುದ್ದಾಡಿ ನೂರಾರು ಪದಗಳ ಕುಡಿ-ಕುಡಿ ಚಿತ್ರಿಸಿ ಅವಳ ವರ್ಣಿಸುತ್ತಿದ್ದ ಮನ ಬರಡಾಗಿ ಬೆತ್ತಲಾಗಿದೆ...! ಸುರಿವ ಮಳೆಯೊಡನೆ ಕುಣಿದಾಡಿ.. ಹೊಳೆವ ನಕ್ಷತ್ರಗಳ ಕಂಡು ನಾಟ್ಯವಾಡಿ.. ತೀರದ ಸಮುದ್ರದಲೆಯಲಿ ತೆಲಾಡಿ.. ಪದಗಳಲೆ ಸರಸವಾಡುತ್ತಿದ್ದ ಮನ ಬರಡಾಗಿ ಬೆತ್ತಲಾಗಿದೆ..! ನೆನಪಿನ ರೆಂಬೆ-ಕೊಂಬೆಯಲಿ ನೇತಾಡಿ.. ಕಗ್ಗತ್ತಲ್ಲಲ್ಲಿ ಬೆಳುಕಿಗಾಗಿ ಹುಡುಕಾಡಿ.. ಪ್ರೀತಿ-ಪ್ರೇಮವೆ ಹೆಚ್ಚೆ0ದು ಕಾದಾಡಿ... ಪ್ರತಿ ಕನಸಲು ಅವಳ ಸ್ಪರ್ಶವ ಹುಡುಕುತ್ತಿದ್ದ ಮನ.. ಬರಡಾಗಿ ಬೆತ್ತಲಾಗಿದೆ..! ✍️ಕೀ.ಕೆ ಬೆಂಗಳೂರು  ***************************************** #Myunsungpoetry.blogspot.com# I Heartly welcome your suggestions. Please contact through, E-mail ID-  keerthankeeru2001@gmail.com Ph No.      -  9743104743 𝙸𝚏 𝚢𝚘𝚞 𝚕𝚒𝚔𝚎 𝚝𝚑𝚒𝚜 𝚙𝚘𝚎𝚝𝚛𝚢.... 🙌 𝚂𝚑𝚊𝚛𝚎 & 𝙲𝚘𝚖𝚖𝚎𝚗𝚝 𝙽𝚘𝚠. 👇

ಕಳೆದ ದಿನಗಳ ನೆನೆದು..!!

Image
  ಕಳೆದ ದಿನಗಳ ನೆನೆದು ************************************** ** ಮ ರುಕಳಿಸದ ಸಂತೋಷದ ದಿನಗಳ ನೆನೆದು  ಮನ ದುಃಖದ ದಿನವ ಮರೆತಿದೆ ಇಂದು  ಕಂಬನಿ ಕಣ್ಣಲ್ಲೇ ಮಾಯವಾಗಿ  ತುಸು ನಗುತಿರಲು  ಅಂದು ಬೇರೊಂದು ಮನ ಸಂತೈಸಿದ ದಿನವ ನೆನೆದು  ಮತ್ತೆ ಕಣ್ಗಳು ತುಂಬಿರಲು  ದೂರಾದ ಮನವೇಕೆ ಮನವೇ  ಕೂಗಿ ಕರೆದರೂ ಕನಸಲೂ ಹಿಂದಿರುಗದ ಮನವ ನೆನೆದು  ಮನಕೆ ಮನವೇ ಸಂತೈಸಿರಲು  ಕಳೆದ ದಿನಗಳ ನೆನೆದು ಸಂತಸದಿಂದಿರು  ಲೋಕವೇ ಎದುರಾದರು  ಯಾರೇ ದೂರಾದರು  ಮನಕೆ ಮನವೇ ನೀ ಮರೆಯದಿರು..! Anu ....✍🏻❣️ Bengaluru. ************************************** ** #Myunsungpoetry.blogspot.com# I Heartly welcome your suggestions. Please contact through, E-mail ID-  keerthankeeru2001@gmail.com Ph No.      -  974310474 𝙸𝚏 𝚢𝚘𝚞 𝚕𝚒𝚔𝚎 𝚝𝚑𝚒𝚜 𝚙𝚘𝚎𝚝𝚛𝚢.... 🙌 𝚂𝚑𝚊𝚛𝚎 & 𝙲𝚘𝚖𝚖𝚎𝚗𝚝 𝙽𝚘𝚠. 👇

ಆಲಿಸು ನನ್ನಯ ಹುಚ್ಚುಗವನ...!

Image
ಆಲಿಸು ನನ್ನಯ ಹುಚ್ಚುಗವನ... ******************************************** ಪ್ರೀತಿ ಎಂದೊಡನೆ ನೆನೆಯುವೆ ನಿನ್ನ, ನೆನೆದೊಡನೆ ಮನಕೆ ಖುಷಿಯ ದಿಬ್ಬಣ... ಅರಿಯದೆ ಜಪಿಸುವೆ  ನಿನ್ನ ಹೆಸರನ್ನ, ಆ ಕನವರಿಕೆಗೆ ಕೊಡು ಒಂದು ವ್ಯಾಖ್ಯಾನ... ನಿನ್ನ ನೋಡಲು ನಾಚುವವು ನಯನ, ಉಳಿಯಲು ಸಾಧ್ಯವೇ ಇರದೆ ನಿನ್ನೆಡೆಗೆ ಗಮನ... ಊಹೆಗು ಮೀರಿದೆ ನನ್ನ ಕನಸಿನ ಪಯಣ, ಒಂದೊಮ್ಮೆ ಆಲಿಸು ನನ್ನಯ ಹುಚ್ಚುಗವನ... ಹೀಗೂ ಇರಬಹುದೆ ಪ್ರೀತಿಯ ಯಾನ?? ಸದ್ಯಕ್ಕೆ ಕಲ್ಪನೆಯಲ್ಲೇ ಇದು ಚೆನ್ನ!! ಹೀಗೆ ಕುಳಿತುಬಿಡಲೇ ಕಲ್ಪಿಸುತಲೇ ಎಲ್ಲವನ್ನ?? ✍️ಮೇಘ ಬೆಂಗಳೂರು. ****************************************** #Myunsungpoetry.blogspot.com# I Heartly welcome your suggestions. Please contact through, E-mail ID- Keerthankeeru2001@gmail.com Ph No. - 9743104743 𝙸𝚏 𝚢𝚘𝚞 𝚕𝚒𝚔𝚎 𝚝𝚑𝚒𝚜 𝚙𝚘𝚎𝚝𝚛𝚢.... 🙌 𝚂𝚑𝚊𝚛𝚎 & 𝙲𝚘𝚖𝚖𝚎𝚗𝚝 𝙽𝚘𝚠. 👇

Hobbies..

Image
Hobbies.. ******************************************* H obby is just not  A word filled with  five letters  Its a emotion of everyone's world Where some will  be having fear to talk and express their emotions They only express  through their hobby  Even it was through  A writing or a drawing  Or through their own lyrics  But somewhat they  Puts out through  A hobby If someone is tired They find relaxation Through the medicine called Hobby  And even it entertains who views it  Their will be a two  Kinds of people of world one will be the creator of their  Own hobby  Other will be the  Viewer But here both gets  A entertainment  Don't matter how ur Hobby is It only matters  how u takes it  If u continued and took into life It will be ur passion If not it remains as ur Hobby only  But guys don't stop ur hobbies always Be in a touch  With it If u are u will be happy  If no...

Youth Future Strength..!

Image
Youth Future Strength..! ************************************** H o ney is always tastier Because bee is like that hard worker..! Sun is always brighter Because he burn like ever..! Lion is one & only the ruler Because only he have that power..! As human why we are looser By doing error on error..? Don't take it as a joke, Think before you talk, Talk after your work, Understand before walk, Be like a rock..! We have lucky to have in this earth, For got the special form of human birth..! Don't value the relationship with worth, Lead a life with trust & truth..! Please always try to growth, By creating you own path..! Be greatfull for your heart, Because we are the youth.. And future strength,, strength..! Author , Keerthan.K.K Bengaluru India. ************************************** #Myunsungpoetry.blogspot.com# I Heartly welcome your suggestions. Please contact through, E-mail ID-  keerthankeeru2001@gmail.com Ph No.      -  9743104743