Posts

Showing posts with the label new world psychology

ಹುಲು ಮಾನವ

Image
ಹುಲು ಮಾನವ **************************************** ©All Rights reserved by  Myunsungpoetry.blogspot.com Ref no :- MUP/25092022/21 **************************************** ಅ ದಮ್ಯ ಚೇತನ ಕುಂದುಹೋದರೆ  ನೋಡಲಾದೀತೆ... ಅಗಾಧ ಶಕ್ತಿ ಇಂಗಿ ಹೋದರೆ ತಾಳಲಾದೀತೆ... ಸಕಲ ಜೀವರಾಶಿ ನಶಿಸಿ ಹೋದರೆ ಸಹಿಸಲಾದೀತೆ... ಸಂಸ್ಕೃತಿಯ ನಾಡಲ್ಲಿ ಸಂಸ್ಕಾರ ಮರೆತರೆ ನಾಗರೀಕರಾಗಲಾದೀತೆ... ಸೌಹಾರ್ದತೆಯ ಬೀಡಲ್ಲಿ ಮಾನವೀಯತೆಯ ಮರೆತರೆ ಸಿಡಿದೇಳದೆ ಇರಲಾದೀತೆ... ಸರ್ವ ಧರ್ಮ ಸಹಿಷ್ಣು ಎಂದು ಅರಿತಿರುವವರೇ  ಜಾತಿ ಧರ್ಮಗಳ ಘರ್ಷಣೆಗೆ ಒಳಗಾದರೆ ನಗಲಾರದೆ ಇರಲಾದೀತೆ... ಬುದ್ದಿವಂತರೆ ಬುದ್ಧಿಗೇಡಿಗಳಾದರೆ ಬದುಕಲಾದೀತೆ...  ವಿದ್ಯಾವಂತರೆ ವಿದೇಶಕ್ಕೊರಟರೆ  ಮತ್ತಾರಿಗೇಳುವುದು ಎಲೆಮಾನವ!!! ಅದಮ್ಯ ಚೇತನ ಕುಂದುಹೋದರೆ  ನೋಡಲಾದೀತೆ... ಅಗಾಧ ಶಕ್ತಿ ಇಂಗಿ ಹೋದರೆ ತಾಳಲಾದೀತೆ... ಸಕಲ ಜೀವರಾಶಿ ನಶಿಸಿ ಹೋದರೆ ಸಹಿಸಲಾದೀತೆ... ಸಂಸ್ಕೃತಿಯ ನಾಡಲ್ಲಿ ಸಂಸ್ಕಾರ ಮರೆತರೆ ನಾಗರೀಕರಾಗಲಾದೀತೆ... ಸೌಹಾರ್ದತೆಯ ಬೀಡಲ್ಲಿ ಮಾನವೀಯತೆಯ ಮರೆತರೆ ಸಿಡಿದೇಳದೆ ಇರಲಾದೀತೆ... ಸರ್ವ ಧರ್ಮ ಸಹಿಷ್ಣು ಎಂದು ಅರಿತಿರುವವರೇ  ಜಾತಿ ಧರ್ಮಗಳ ಘರ್ಷಣೆಗೆ ಒಳಗಾದರೆ ನಗಲಾರದೆ ಇರಲಾದೀತೆ... ಬುದ್ದಿವಂತರೆ ಬುದ್ಧಿಗೇಡಿಗಳಾದರೆ ಬದುಕಲಾದೀತೆ...  ವಿದ್ಯಾವಂತರೆ ವಿದೇಶಕ್ಕೊರಟರೆ  ಮತ್ತಾರಿ...

ನನ್ನಲ್ಲೇ ಉಳಿದ ಮಾತು..!

Image
ನನ್ನಲ್ಲೇ ಉಳಿದ ಮಾತು..! ©All Rights reserved by  Myunsungpoetry.blogspot.com Ref no :- MUP/21082022/20 **************************************** ನೆ ನೆಯುವುದೆಲ್ಲ ನಡೆಯುವುದಿಲ್ಲ... ಅಪೇಕ್ಷಿಸುವುದ ಮರೆತು ವಾಸ್ತವವನ್ನರಿತು ಪ್ರೀತಿಸುವ ಪರಿಯ ಅರಿಯುವುದೆಂತು? ಕಾಣದಾಚೆಗೆ ಕನಸು ಕಟ್ಟಿ... ಆಶ್ವಾಸನೆಯ ಬೀಜ ಬಿತ್ತಿ... ಕಲ್ಪನೆಗೆ ಜೀವ ತೆತ್ತಿ... ಹೊಳೆಯುವುದೆಂತು ನನ್ನ   ಶ್ರಮದ ಕಾಂತಿ? ಜ್ಞಾನದ ಭಂಡಾರ ಪುಸ್ತಕ ಮಾತ್ರವಲ್ಲ... ಅನುಭವದಿಂದಲೆ ಕಲಿವೆವು ಜೀವನ ಪಾಠವೆಲ್ಲ... ಭ್ರಮೆಯ ಬದುಕು ವಾಸ್ತವವಲ್ಲ... ನಮಗೆ ನಾವೆ ಸಾಟಿ ಬೇರೆ ಯಾರಿಲ್ಲ!! ✍️ಮೇಘ ಬೆಂಗಳೂರು. *************************************** #Myunsungpoetry.blogspot.com# I Heartly welcome your suggestions. Please contact through, E-mail ID-  keerthankeeru2001@gmail.com Ph No.      -  9743104743 𝙸𝚏 𝚢𝚘𝚞 𝚕𝚒𝚔𝚎 𝚝𝚑𝚒𝚜 𝚙𝚘𝚎𝚝𝚛𝚢.... 🙌 𝚂𝚑𝚊𝚛𝚎 & 𝙲𝚘𝚖𝚖𝚎𝚗𝚝 𝙽𝚘𝚠. 👇

ಮಾಯದ ಕುದುರೆಯು ಮೈಯೆರಿ.!

Image
ಮಾಯದ ಕುದುರೆಯು ಮೈಯೆರಿ.! ©All Rights reserved by Myunsungpoetry.blogspot.com Ref no :- MUP/09082022/18 **************************************** ಮಾ ಯದ ಕುದುರೆಯು ಮೈಯೆರಿ ಭಾವನೆಯ ಒಡಲ ಪಾತಾಳಕ್ಕಿಳಿಸಿದೆ ಮೌನವ ಕದಡಿ ಕತಕಳಿ ಆಡಿಸುತ್ತಿದೆ ಇದನರಿಯದೆ ಯೌವನ ಹುಚ್ಚುನಂತೆ ಅತ್ತಿOದಿತ್ತ ಜಗತ್ತನು ಗಸ್ತು ಹೊಡಿಯುತ್ತಿದೆ.! ಮಾಯದ ಕುದುರೆಯು ಮೈಯೆರಿ ಮಡಿಯೊತ್ತ ಮನಸನು ಮಲಿನ ಮಾಡಿ ಚಲವಿತ್ತ ಪೌರುಷವ ಹುಸಿಮಾಡಿ ಭರವಸೆಯ ಕಡಲನು ಬರಿದುಮಾಡಿ ಆಹ್ವಾನಿಸಿದೆ ಒಂಟಿತನದ ಪೊಳ್ಳು ಜಗತ್ತಿದೆ.! ಮಾಯದ ಕುದುರೆಯು ಮೈಯೆರಿ ಸಂಬಂಧದ ಬಂಧಗಳ ಕದಡಿ ಹಸಿರೊದ್ದ ಆಲೋಚನೆಯ ಬಂಜೆ ಮಾಡಿ ಗದ್ದಲದ ಆಧುನಿಕ ಜಗತ್ತಿನ ಜೊತೆಗೂಡಿ  ಕಾಡುತ್ತಿದೆ ಯುವ ಜನತೆಯ ಮಂಕು ಮಾಡಿ.! ಮಾಯದ ಕುದುರೆಯು ಮೈಯೆರಿ ಕಾಮನ ಲೋಕಕೆ ಕರೆತಂದಿದೆ ಮೋಹದ ಮರಳನು ಹೆರಚುತ್ತಿದೆ ದ್ವೇಷ-ಅಸೂಯೆಯನೆ ಪಟ್ಟಿಸುತ್ತಿದೆ ಅರಿವಿನ ಹಗಲಲು ಕುರುಡರಂತಾಗಿಸಿ.. ಮಾಯದ ಕುದುರೆಯು ಮೈಯೆರಿ.. ಬೆನ್ನತ್ತ ಬೇತಾಳದಂತೆ ಹೆಗಲೇರಿ..! ✍️ಕೀ.ಕೆ ಬೆಂಗಳೂರು  *************************************** #Myunsungpoetry.blogspot.com# I Heartly welcome your suggestions. Please contact through, E-mail ID-  keerthankeeru2001@gmail.com Ph No.      -  9743104743 𝙸𝚏 𝚢𝚘𝚞 𝚕𝚒𝚔𝚎 𝚝𝚑𝚒𝚜...

ಅತೃಪ್ತ ಅಬಲೆಯ ಜೀವನ..!

Image
  ಅತೃಪ್ತ ಅಬಲೆಯ ಜೀವನ..! ****************************************** ಅ ರಿಯದ ವಯಸಲಿ ಮದುವೆಯ ದಿಬ್ಬಣ... ಬಹುಬೇಗ  ಬಂದಿತೆ     ನೋವಿನ ಕಂಕಣ ... ಕನಸೇ ಇಲ್ಲದ ನಿನ್ನ ಬರಿದಾದ ಜೀವನ... ಹುಸಿಯಾಯಿತು ನಿನ್ನ ಹಸಿರಿನ ಪಯಣ!!! ಹಗಲಿರುಳು ದುಡಿವೆ ನೀ  ಮನೆಯಾಕಿಯಂತೆ.... ಹೆಸರಿಗಷ್ಟೇ ಒಡತಿ, ಉಳಿಯುದೇನಿಲ್ಲ ಮತ್ತೆ... ಸಿಲುಕಿರುವೆ ನೀ ಬಂಧನಗಳ ಜೊತೆ... ಉಳಿಯುದಾದರೊಂದೆ ಅದುವೆ ಚಿಂತೆ!!! ಹಿಂದೆಂದೂ ಕಂಡಿರದ ಹಿಂಸಿಸುವ ಜನಗಳನೊಳಗೂಡಿ... ಸೋಲುವೆ ನೀನು ಸಮಸ್ಯೆಗಳ ಬಡಿದಾಡಿ... ನಿಲ್ಲದು ಈ ನಿನ್ನ ಒಬ್ಬಂಟಿಯ ಗಾಡಿ... ನಿನ್ನವರಂತಿದ್ದರೂ ನಿನ್ನವರಲ್ಲ ನೀನೆ ಹೊರಬೇಕು ಬಾಳಿನ ಬಂಡಿ!!! ಮುಗಿಯದು ನಿನ್ನ ಕಷ್ಟಗಳ ಪಯಣ... ಬರುವವರೆಗೂ ಮುಕ್ತಿಯ ಆಗಮನ... ಅನಿಸಿರಬೇಕು ನಿನದು ಅತೃಪ್ತ ಜೀವನ... ಇರಬಹುದು ಇದಕ್ಕೆಲ್ಲಾ ವಿಧಿಯೇ ಕಾರಣ!!! ✍️ಮೇಘ ಬೆಂಗಳೂರು. ****************************************** #Myunsungpoetry.blogspot.com# I Heartly welcome your suggestions. Please contact through, E-mail ID- Keerthankeeru2001@gmail.com Ph No. - 9743104743 𝙸𝚏 𝚢𝚘𝚞 𝚕𝚒𝚔𝚎 𝚝𝚑𝚒𝚜 𝚙𝚘𝚎𝚝𝚛𝚢.... 🙌 𝚂𝚑𝚊𝚛𝚎 & 𝙲𝚘𝚖𝚖𝚎𝚗𝚝 𝙽𝚘𝚠. 👇

ಮನ ಬರಡಾಗಿ ಬೆತ್ತಲಾಗಿದೆ.!

Image
  ಮನ ಬರಡಾಗಿ ಬೆತ್ತಲಾಗಿದೆ.! * ***************************************** ಭಾ ವನೆಗಳ ಜೊತೆಗೂಡಿ.. ಪ್ರಕೃತಿಯೊಡನೆ ನಲಿದಾಡಿ.. ಚಂದಿರನೊಡನೆ ಮುದ್ದಾಡಿ ನೂರಾರು ಪದಗಳ ಕುಡಿ-ಕುಡಿ ಚಿತ್ರಿಸಿ ಅವಳ ವರ್ಣಿಸುತ್ತಿದ್ದ ಮನ ಬರಡಾಗಿ ಬೆತ್ತಲಾಗಿದೆ...! ಸುರಿವ ಮಳೆಯೊಡನೆ ಕುಣಿದಾಡಿ.. ಹೊಳೆವ ನಕ್ಷತ್ರಗಳ ಕಂಡು ನಾಟ್ಯವಾಡಿ.. ತೀರದ ಸಮುದ್ರದಲೆಯಲಿ ತೆಲಾಡಿ.. ಪದಗಳಲೆ ಸರಸವಾಡುತ್ತಿದ್ದ ಮನ ಬರಡಾಗಿ ಬೆತ್ತಲಾಗಿದೆ..! ನೆನಪಿನ ರೆಂಬೆ-ಕೊಂಬೆಯಲಿ ನೇತಾಡಿ.. ಕಗ್ಗತ್ತಲ್ಲಲ್ಲಿ ಬೆಳುಕಿಗಾಗಿ ಹುಡುಕಾಡಿ.. ಪ್ರೀತಿ-ಪ್ರೇಮವೆ ಹೆಚ್ಚೆ0ದು ಕಾದಾಡಿ... ಪ್ರತಿ ಕನಸಲು ಅವಳ ಸ್ಪರ್ಶವ ಹುಡುಕುತ್ತಿದ್ದ ಮನ.. ಬರಡಾಗಿ ಬೆತ್ತಲಾಗಿದೆ..! ✍️ಕೀ.ಕೆ ಬೆಂಗಳೂರು  ***************************************** #Myunsungpoetry.blogspot.com# I Heartly welcome your suggestions. Please contact through, E-mail ID-  keerthankeeru2001@gmail.com Ph No.      -  9743104743 𝙸𝚏 𝚢𝚘𝚞 𝚕𝚒𝚔𝚎 𝚝𝚑𝚒𝚜 𝚙𝚘𝚎𝚝𝚛𝚢.... 🙌 𝚂𝚑𝚊𝚛𝚎 & 𝙲𝚘𝚖𝚖𝚎𝚗𝚝 𝙽𝚘𝚠. 👇

ಸ್ನೇಹ ಸಂಕೋಲೆ.!

Image
ಸ್ನೇಹ ಸಂಕೋಲೆ.! ******************************************** ದೂ ರವಿದ್ದರು ನೀ ಮನದಲ್ಲಿ ಕೂತಿರುವೆ...  ಅಪರಿಚಿತರನ್ನು ಸನಿಹ ಬಿಡದೆ ಸ್ನೇಹ ಸ್ವಾರ್ಥಿಯಾಗಿರುವೆ... ಖುಷಿಯಲ್ಲಿ ಮಗುವಾಗಿ ಭುಜಕ್ಕೊರಗಿ, ದುಃಖಕ್ಕೆ ಅಪ್ಪುಗೆಯ ಸಾಂತ್ವಾನವಿರಿಸಿ, ಸ್ನೇಹದ ಆಕಾಂಕ್ಷೆಯಾಗಿರುವೆ... ಅಗಲಿರಲಾರೆ ನಿನ್ನ ನಾ ಗೆಳತಿ... ನಗುವ ಮುಖ ತೋರಿ ಮಗುವಾಗಿಸು ನಿನ್ನ ಮಡಿಲಲ್ಲಿ ಒಂದು ಸರತಿ... ಎಂದಿಗೂ ಸ್ನೇಹದ ಚಿಲುಮೆಯಾಗಿರು ನನ್ನೊಡತಿ... ಕೋಪ ಕೊಂಚ ಹಿಡಿದು, ಖುಷಿಯ ಹೂಗುಚ್ಚ ಮುಡಿದು, ಬಾಡದಿರು ನೀ ನನ್ನ ಮುದ್ದು ಕೋತಿ!!! ✍️ಮೇಘ  ಬೆಂಗಳೂರು. *************************************** #Myunsungpoetry.blogspot.com# I Heartly welcome your suggestions. Please contact through, E-mail ID-  keerthankeeru2001@gmail.com Ph No.      -  9743104743 𝙸𝚏 𝚢𝚘𝚞 𝚕𝚒𝚔𝚎 𝚝𝚑𝚒𝚜 𝚙𝚘𝚎𝚝𝚛𝚢.... 🙌 𝚂𝚑𝚊𝚛𝚎 & 𝙲𝚘𝚖𝚖𝚎𝚗𝚝 𝙽𝚘𝚠. 👇

ಕಳೆದ ದಿನಗಳ ನೆನೆದು..!!

Image
  ಕಳೆದ ದಿನಗಳ ನೆನೆದು ************************************** ** ಮ ರುಕಳಿಸದ ಸಂತೋಷದ ದಿನಗಳ ನೆನೆದು  ಮನ ದುಃಖದ ದಿನವ ಮರೆತಿದೆ ಇಂದು  ಕಂಬನಿ ಕಣ್ಣಲ್ಲೇ ಮಾಯವಾಗಿ  ತುಸು ನಗುತಿರಲು  ಅಂದು ಬೇರೊಂದು ಮನ ಸಂತೈಸಿದ ದಿನವ ನೆನೆದು  ಮತ್ತೆ ಕಣ್ಗಳು ತುಂಬಿರಲು  ದೂರಾದ ಮನವೇಕೆ ಮನವೇ  ಕೂಗಿ ಕರೆದರೂ ಕನಸಲೂ ಹಿಂದಿರುಗದ ಮನವ ನೆನೆದು  ಮನಕೆ ಮನವೇ ಸಂತೈಸಿರಲು  ಕಳೆದ ದಿನಗಳ ನೆನೆದು ಸಂತಸದಿಂದಿರು  ಲೋಕವೇ ಎದುರಾದರು  ಯಾರೇ ದೂರಾದರು  ಮನಕೆ ಮನವೇ ನೀ ಮರೆಯದಿರು..! Anu ....✍🏻❣️ Bengaluru. ************************************** ** #Myunsungpoetry.blogspot.com# I Heartly welcome your suggestions. Please contact through, E-mail ID-  keerthankeeru2001@gmail.com Ph No.      -  974310474 𝙸𝚏 𝚢𝚘𝚞 𝚕𝚒𝚔𝚎 𝚝𝚑𝚒𝚜 𝚙𝚘𝚎𝚝𝚛𝚢.... 🙌 𝚂𝚑𝚊𝚛𝚎 & 𝙲𝚘𝚖𝚖𝚎𝚗𝚝 𝙽𝚘𝚠. 👇

Youth Future Strength..!

Image
Youth Future Strength..! ************************************** H o ney is always tastier Because bee is like that hard worker..! Sun is always brighter Because he burn like ever..! Lion is one & only the ruler Because only he have that power..! As human why we are looser By doing error on error..? Don't take it as a joke, Think before you talk, Talk after your work, Understand before walk, Be like a rock..! We have lucky to have in this earth, For got the special form of human birth..! Don't value the relationship with worth, Lead a life with trust & truth..! Please always try to growth, By creating you own path..! Be greatfull for your heart, Because we are the youth.. And future strength,, strength..! Author , Keerthan.K.K Bengaluru India. ************************************** #Myunsungpoetry.blogspot.com# I Heartly welcome your suggestions. Please contact through, E-mail ID-  keerthankeeru2001@gmail.com Ph No.      -  9743104743

ರೆಕ್ಕೆ ಬಡಿಯುತ್ತಿದೆ ಮನಸ್ಸು..!

Image